Thursday, May 16, 2024
Homeಕರಾವಳಿಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ಸ್ಕೂಟರ್‌ ಸವಾರ ಸಾವು

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ಸ್ಕೂಟರ್‌ ಸವಾರ ಸಾವು

spot_img
- Advertisement -
- Advertisement -

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ಸ್ಕೂಟರ್‌ ಸವಾರ  ಸಾವನ್ನಪ್ಪಿದ ಘಟನೆ ನಗರದ ಎಂ.ಜಿ. ರಸ್ತೆಯ ಹಳೆ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಮೊಹಮ್ಮದ್‌ ಫಾಸಿಲ್‌ ತಬ್ಸೀರ್‌ ಮೃತಪಟ್ಟ ಸವಾರ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಫಾಸಿಲ್‌ ಪುತ್ತೂರಿನ ಬೇಕರಿಯಲ್ಲಿ ಕೆಲಸ ಮಾಡ್ತಿದ್ದ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!