Saturday, June 28, 2025
Homeತಾಜಾ ಸುದ್ದಿಮಂಗಳೂರು: ಬಂಧಿತರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಿ: ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ: ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್...

ಮಂಗಳೂರು: ಬಂಧಿತರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಿ: ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ: ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಎಚ್ಚರಿಕೆ

spot_img
- Advertisement -
- Advertisement -

ಮಂಗಳೂರು: ಎನ್​ಐಎ ದಾಳಿಯಲ್ಲಿ ಬಂಧಿತರಾಗಿರುವ 5 ಮಂದಿ ಪಿಎಫ್​ಐ ಮುಖಂಡರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕು. ಇಲ್ಲದಿದ್ದರೇ ಹೋರಾಟ ನಡೆಸಲಾಗುವುದು ಎಂದು ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್​ಐಎ ದಾಳಿ ರಾಜಕೀಯ ಪ್ರೇರಿತವಾಗಿದೆ. ಎಸ್​ಡಿಪಿಐ ರಾಜಕೀಯವಾಗಿ ವೇಗವಾಗಿ ಬೆಳೆಯುತ್ತಿದೆ ಎಂಬ ನೆಲೆಯಲ್ಲಿ ಬಿಜೆಪಿ ಬಗ್ಗೆ ಸಾರ್ವಜನಿಕವಾಗಿ ಇರುವ ಕೆಟ್ಟ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಯುತ್ತಿದೆ. ಇದನ್ನು ಮರೆಮಾಚಲು, ಬಿಜೆಪಿ ಕಾರ್ಯಕರ್ತರನ್ನು ಖುಷಿಪಡಿಸಲು ಈ ದಾಳಿ ನಡೆಸಿದ್ದಾರೆ ಎಂದು ಹೇಳಿದರು.

- Advertisement -
spot_img

Latest News

error: Content is protected !!