- Advertisement -
- Advertisement -
ಉಡುಪಿ: ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಅವರ ಮನೆ ಮೇಲೆ ನಿನ್ನೆ ಎನ್ಐಎ ದಾಳಿ ಖಂಡಿಸಿ ಉಡುಪಿ ನಗರದ ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜಕೀಯ ಬಲದ ದುರ್ಬಳಕೆ ಮಾಡಿಕೊಂಡು ಈ ದಾಳಿ ನಡೆಸಲಾಗಿದೆ ಇದೊಂದು ಸರ್ಕಾರಿ ಪ್ರಾಯೋಜಿತ ದಾಳಿ ಎಂದು ಎಸ್ ಡಿ ಪಿ ಐ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ರು.
ಬಿಹಾರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದ್ದರು.
- Advertisement -