- Advertisement -
- Advertisement -
ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ ಐ ಎ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಎಸ್ ಡಿ ಪಿಐ ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ.
ಪುತ್ತೂರಿನಿಂದ ಸ್ಪರ್ಧಿಸಲು ಎಸ್ಡಿಪಿಐಯಿಂದ ಟಿಕೆಟ್ ಘೋಷಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಇದು ಎಷ್ಟರ ಮಟ್ಟಿಗೆ ಸತ್ಯ ಎನ್ನುವ ಬಗ್ಗೆ ಗುಸು ಗುಸು ಚರ್ಚೆ ಶುರುವಾಗಿದೆ.
- Advertisement -