- Advertisement -
- Advertisement -
ಕುಂದಾಪುರ: ಜಿಲ್ಲೆಯ ಸಿಪಿಎಂ ಪಕ್ಷದ ಹಿರಿಯ ಮುಖಂಡ ಯು.ದಾಸ ಭಂಡಾರಿ (80) ನಿನ್ನೆ ತಡರಾತ್ರಿ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದ ಅವರು ಕಳೆದ ಕೆಲ ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
- Advertisement -