- Advertisement -
- Advertisement -
ಪಡುಬಿದ್ರಿ: ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಪಡುಬಿದ್ರಿಯ ಕಾರ್ಕಳ ಜಂಕ್ಷನ್ನಲ್ಲಿ ಲಾರಿ ಚಾಲಕನ ಎಡವಟ್ಟಿನಿಂದ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ನಡುವೆ ಡಿಕ್ಕಿಯಾಗಿದೆ.
- Advertisement -