- Advertisement -
![]()
- Advertisement -
ನೆಲ್ಯಾಡಿ:ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಸೆಪ್ಟೆಂಬರ್30 ಮಂಗಳವಾರದಂದು ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಾಲಯದ ಅರ್ಚಕರಾದ ಶ್ರೀಯುತ ಶ್ರೀಧರ ನೂಜಿನ್ನಾಯರ ಪೌರೋಹಿತ್ಯದಲ್ಲಿ ಶಾರದಾ ಪೂಜೆ , ಅಕ್ಷರ ಅಭ್ಯಾಸ ಹಾಗೂ ವಾಹನ ಪೂಜೆಯು ನೆರವೇರಿತು. ಶಾರದಾ ಪೂಜೆಯ ಪ್ರಯುಕ್ತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾಲಯದ ಕಾರ್ಯದರ್ಶಿ ಮೂಲಚಂದ್ರ ಕಾಂಚನ , ಕೋಶಾಧಿಕಾರಿ ಜಿನ್ನಪ್ಪ ಪೂವಾಜೆ ,ಆಡಳಿತ ಮಂಡಳಿಯ ಸದಸ್ಯರು,ಪೋಷಕರು, ಶಿಕ್ಷಕ ವೃಂದ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -


