Sunday, April 28, 2024
Homeಕರಾವಳಿಮಂಗಳೂರು:ಕರ್ನಾಟಕ ದಕ್ಷಿಣ ಪ್ರಾಂತ ವಿ.ಹೆಚ್.ಪಿ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪುವೆಲ್ ಆಯ್ಕೆ

ಮಂಗಳೂರು:ಕರ್ನಾಟಕ ದಕ್ಷಿಣ ಪ್ರಾಂತ ವಿ.ಹೆಚ್.ಪಿ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪುವೆಲ್ ಆಯ್ಕೆ

spot_img
- Advertisement -
- Advertisement -

ಮಂಗಳೂರು:ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪುವೆಲ್ ಆಯ್ಕೆಯಾಗಿದ್ದಾರೆ.

ಮಂಗಳೂರು ವಿಭಾಗೀಯ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ, ಪ್ರಾಂತ ಮಾತೃಶಕ್ತಿ ಸಹ ಪ್ರಮುಖ್ ಆಗಿ ಶ್ರೀಮತಿ ಸುರೇಖಾರಾಜ್ ಆಯ್ಕೆಯಾಗಿದ್ದಾರೆ.

ಚಾಮರಾಜನಗರದ ಸೇವಾ ಭಾರತಿ ಪಬ್ಲಿಕ್ ಶಾಲೆಯಲ್ಲಿ ಜು.9-10 ರಂದು ನಡೆದ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್‌ನಲ್ಲಿ ಪ್ರಾಂತ ಅಧ್ಯಕ್ಷ ಎಂ.ಬಿ ಪುರಾಣಿಕ್ ಇವರನ್ನು ಆಯ್ಕೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!