- Advertisement -
- Advertisement -
ಮಂಗಳೂರು:ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪುವೆಲ್ ಆಯ್ಕೆಯಾಗಿದ್ದಾರೆ.
ಮಂಗಳೂರು ವಿಭಾಗೀಯ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ, ಪ್ರಾಂತ ಮಾತೃಶಕ್ತಿ ಸಹ ಪ್ರಮುಖ್ ಆಗಿ ಶ್ರೀಮತಿ ಸುರೇಖಾರಾಜ್ ಆಯ್ಕೆಯಾಗಿದ್ದಾರೆ.
ಚಾಮರಾಜನಗರದ ಸೇವಾ ಭಾರತಿ ಪಬ್ಲಿಕ್ ಶಾಲೆಯಲ್ಲಿ ಜು.9-10 ರಂದು ನಡೆದ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್ನಲ್ಲಿ ಪ್ರಾಂತ ಅಧ್ಯಕ್ಷ ಎಂ.ಬಿ ಪುರಾಣಿಕ್ ಇವರನ್ನು ಆಯ್ಕೆ ಮಾಡಿದ್ದಾರೆ.
- Advertisement -