- Advertisement -
- Advertisement -
ಕಾರ್ಕಳ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದಲೇ ಸ್ಪರ್ಧಿಸುವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದು, ಈ ಬಗ್ಗೆ ಎದ್ದ ಎಲ್ಲಾ ವಂದತಿಗಳಿಗೆ ತೆರೆ ಎಳೆದಿದ್ದಾರೆ.
ಇಂದು (ಡಿ.3) ಕಾರ್ಕಳದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನಾನು ಕಾರ್ಕಳದಲ್ಲಿ ಸ್ಪರ್ಧಿಸಲ್ಲ ಬೆಂಗಳೂರಿನಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಸುನಿಲ್ ಕುಮಾರ್ಗೆ ಕಾರ್ಕಳದಲ್ಲೇ ರಾಜಕೀಯ ಜನ್ಮ. ಸುನಿಲ್ ಕುಮಾರ್ಗೆ ಕಾರ್ಕಳದಲ್ಲೇ ಮರಣ ಎಂದು ಹೇಳಿದರು.
- Advertisement -