- Advertisement -
- Advertisement -
ಮಂಗಳೂರು; ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ದಾರೆ, ತಾಯಿ ಸುನಂದಾ ಶೆಟ್ಟಿ ಹಾಗೂ ಮಕ್ಕಳಾದ ವಿಯಾನ್ ಕುಂದ್ರಾ , ಸಮಿಷಾ ಕುಂದ್ರಾ ಅವರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ,ಸಲ್ಲಿಸಿದರು.
ಇನ್ನು ಈ ವೇಳೆ ಕ್ಷೇತ್ರದ ವತಿಯಿಂದ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
- Advertisement -