Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ: ಶಿರ್ಲಾಲು  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

ಬೆಳ್ತಂಗಡಿ: ಶಿರ್ಲಾಲು  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

spot_img
- Advertisement -
- Advertisement -

ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು  ಸರ್ಕಾರ ರಚಿಸಿದೆ.

 ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ  ಕುಶಾಲಪ್ಪ ಗೌಡ, ಸದಸ್ಯರಾಗಿ, ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ಕೋಟ್ಯಾನ್, ಶಿವಾನಂದ, ಪುರಂದರ  ಗೌಡ, ರಮೇಶ್ ನಾಯ್ಕ್ , ಶ್ರೀಮತಿ ಬೇಬಿ ಕೇಶವ ಪೂಜಾರಿ, ಶ್ರೀಮತಿ   ಸುಮಿತ್ರ  ಹರೀಶ್ ಪೂಜಾರಿ, ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ  ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್  ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

- Advertisement -
spot_img

Latest News

error: Content is protected !!