Sunday, May 19, 2024
Homeಕರಾವಳಿಬೆಳ್ತಂಗಡಿ : ಆರ್ ಎಸ್ ಎಸ್ ಕಾರ್ಯಕರ್ತ ಶಿಶಿಲ ಸೂರ್ಯ ನಾರಾಯಣ್ ರಾವ್ ವಿಧಿವಶ

ಬೆಳ್ತಂಗಡಿ : ಆರ್ ಎಸ್ ಎಸ್ ಕಾರ್ಯಕರ್ತ ಶಿಶಿಲ ಸೂರ್ಯ ನಾರಾಯಣ್ ರಾವ್ ವಿಧಿವಶ

spot_img
- Advertisement -
- Advertisement -

ಬೆಳ್ತಂಗಡಿ: ಆರ್ ಎಸ್ ಎಸ್ ಕಾರ್ಯಕರ್ತ ಶಿಶಿಲ ಸೂರ್ಯ ನಾರಾಯಣ್ ರಾವ್ ಇಂದು ನಿಧನರಾಗಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು.

ಮೃತರು ತಂದೆ ತಾಯಿ,ಸಹೋದರ, ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!