- Advertisement -
- Advertisement -
ಬೆಳ್ತಂಗಡಿ: ಆರ್ ಎಸ್ ಎಸ್ ಕಾರ್ಯಕರ್ತ ಶಿಶಿಲ ಸೂರ್ಯ ನಾರಾಯಣ್ ರಾವ್ ಇಂದು ನಿಧನರಾಗಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ತಂದೆ ತಾಯಿ,ಸಹೋದರ, ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
- Advertisement -