Saturday, May 18, 2024
Homeಕರಾವಳಿಶಿವಲಿಂಗೇಗೌಡ ರಾಗಿ ಕಳ್ಳ ಎಂದು  ಬಿಜೆಪಿ ಮುಖಂಡರಿಂದ ಆರೋಪ ಹಿನ್ನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ...

ಶಿವಲಿಂಗೇಗೌಡ ರಾಗಿ ಕಳ್ಳ ಎಂದು  ಬಿಜೆಪಿ ಮುಖಂಡರಿಂದ ಆರೋಪ ಹಿನ್ನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ಮುಂದೆ ಆಣೆ ಪ್ರಮಾಣ ಮಾಡಿದ ಶಾಸಕ

spot_img
- Advertisement -
- Advertisement -

ಧರ್ಮಸ್ಥಳ: ಶಿವಲಿಂಗೇಗೌಡ ರಾಗಿ ಕಳ್ಳ ಎಂದು  ಬಿಜೆಪಿ ಮುಖಂಡರು ಆರೋಪ ಮಾಡಿದ ಹಿನ್ನೆಲೆ ಧರ್ಮಸ್ಥಳಕ್ಕೆ ಆಗಮಿಸಿ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಣೆ ಪ್ರಮಾಣ ಮಾಡಿದ್ದಾರೆ.

ಶಿವಲಿಂಗೇಗೌಡ ‘ರಾಗಿ ಕಳ್ಳ’ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದರು.‌ ಈ ಆರೋಪಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಆಣೆ‌‌‌ ಪ್ರಮಾಣ ಮಾಡುವುದಾಗಿ ಶಿವಲಿಂಗೇ ಗೌಡ ಹೇಳಿಕೆ ನೀಡಿದ್ದರು.
ಅದರಂತೆ ಧರ್ಮಸ್ಥಳಕ್ಕೆ ಆಗಮಿಸಿದ ಅವರು ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ನಾನ ಮಾಡಿದ ನಂತರ ಡಾ.ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದರು. ಬಳಿಕ ಶ್ರೀ  ಮಂಜುನಾಥನ ಮುಂದೆ ಆಣೆ ಪ್ರಮಾಣ ಮಾಡಿದ್ರು.

ಈ ವೇಳೆ ಶಾಸಕ ಶಿವಲಿಂಗೇಗೌಡರ ಜೊತೆ 100 ಕ್ಕೂ ಅಧಿಕ ಬೆಂಬಲಿಗರು ಜೊತೆಗಿದ್ದರು.

- Advertisement -
spot_img

Latest News

error: Content is protected !!