Monday, May 20, 2024
Homeತಾಜಾ ಸುದ್ದಿಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಮಾ.5 ರಿಂದ 15ರವರೆಗೆ ವಾಹನ ಸಂಚಾರಕ್ಕೆ ನಿಷೇಧ

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಮಾ.5 ರಿಂದ 15ರವರೆಗೆ ವಾಹನ ಸಂಚಾರಕ್ಕೆ ನಿಷೇಧ

spot_img
- Advertisement -
- Advertisement -

ಶಿವಮೊಗ್ಗ : ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಹಮ್ಮಿಕೊಳ್ಳಲಾಗಿದ್ದು , ಈ ಕಾರಣದಿಂದ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ನೀಡಿದ್ದಾರೆ.

ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ . ಪ್ರಸ್ತುತ ಮಾರ್ಗ : ಶಿವಮೊಗ್ಗ , ತೀರ್ಥಹಳ್ಳಿ , ಆಗುಂಬೆ , ಉಡುಪಿ , ಮಂಗಳೂರು.

- Advertisement -
spot_img

Latest News

error: Content is protected !!