- Advertisement -
- Advertisement -
ಬೆಳ್ತಂಗಡಿ :ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಕರಾವಳಿಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ ,ಪುತ್ರಿಯರಾದ ನಿರುಪಮಾ ಶಿವರಾಜ್ ಕುಮಾರ್, ನಿವೇದಿತಾ ಶಿವರಾಜ್ ಕುಮಾರ್ ಜೊತೆಗಿದ್ದರು. ಧರ್ಮಸ್ಥಳದ ಪಾರ್ಸ್ವನಾಥ್ , ಲಕ್ಷ್ಮೀ ನಾರಾಯಣ್ ದೇವರ ದರ್ಶನಕ್ಕೆ ಸಹಕರಿಸಿದರು
- Advertisement -