- Advertisement -
- Advertisement -
ಮೈಸೂರು: ಹೊನ್ನಾವರದ ಪರೇಶ್ ಮೇಸ್ತ ಸಾವು ಕೊಲೆಯಲ್ಲ ಆಕಸ್ಮಿಕ ಅಂತಾ, ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.
ಮೇಸ್ತಾ ಚಿಕ್ಕ ಹುಡುಗ ಆಕಸ್ಮಿಕವಾಗಿ ಸಾವನ್ನಪ್ಪಲು ಸಾಧ್ಯವಿಲ್ಲ. ಪರೇಶ್ ಮೇಸ್ತಾ ಕೊಲೆ ತನಿಖೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ.ನಾನು ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ
- Advertisement -