- Advertisement -
- Advertisement -
ಸುಳ್ಯ : ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಶೂಟೌಟ್ ಗೆ ಸುಳ್ಯದ ಜನ ಬೆಚ್ಚಿಬಿದ್ದಿದ್ದಾರೆ. ಗುಂಡಿನ ದಾಳಿಗೆ ಸಂಪತ್ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸುಳ್ಯದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ ಸಂಪತ್ ಎಂಬವರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಇನ್ನು ಸಂಪತ್ ಬಿಜೆಪಿ ಮುಖಂಡ ಬಾಲಚಂದ್ರ ಬೀಳಗಿ ಕೊಲೆ ಪ್ರಕರಣದ ಆರೋಪಿಯಾಗಿದ್ದ.
- Advertisement -