- Advertisement -
- Advertisement -
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ .ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಬಾರಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ .
ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್ , ವಿಜಯಕುಮಾರ್ ಹಿರೇಮಠ್,ಮಾರುತಿ ಟಿ ಆರ್,ಚಾಲಕ ಲಿಂಗರಾಜ್ ಲಮಾಣಿ ಪಾಲ್ಗೊಂಡಿದ್ದರು
- Advertisement -