Thursday, May 16, 2024
Homeಕರಾವಳಿಬೆಳ್ತಂಗಡಿ : ಗುರುವಾಯನಕೆರೆ ಸಮೀಪ ಹೊತ್ತಿ ಉರಿದ ಗುಜರಿ ಅಂಗಡಿ , ಬಾರಿ ಅನಾಹುತ ತಪ್ಪಿಸಿದ...

ಬೆಳ್ತಂಗಡಿ : ಗುರುವಾಯನಕೆರೆ ಸಮೀಪ ಹೊತ್ತಿ ಉರಿದ ಗುಜರಿ ಅಂಗಡಿ , ಬಾರಿ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

spot_img
- Advertisement -
- Advertisement -

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ .ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಬಾರಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ .

ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್ , ವಿಜಯಕುಮಾರ್ ಹಿರೇಮಠ್,ಮಾರುತಿ ಟಿ ಆರ್,ಚಾಲಕ ಲಿಂಗರಾಜ್ ಲಮಾಣಿ ಪಾಲ್ಗೊಂಡಿದ್ದರು

- Advertisement -
spot_img

Latest News

error: Content is protected !!