Sunday, April 28, 2024
Homeತಾಜಾ ಸುದ್ದಿ"ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿ ಬೇರೆ ಇದೆಯಂತಲ್ಲಪ್ಪ"

“ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿ ಬೇರೆ ಇದೆಯಂತಲ್ಲಪ್ಪ”

spot_img
- Advertisement -
- Advertisement -

ಮೈಸೂರು: ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ, ಅದು ಗೊತ್ತಾಗಬೇಕು ಅಲ್ಲವೇ.? ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಡಿಯಲ್ಲಿ ಏನೇನ್ ಇದೆ ಅನ್ನೋದು ಬಹಿರಂಗವಾಗಬೇಕಾದ್ರೇ, ಅದರಲ್ಲಿ ಏನ್ ಇದೆ ಎಂಬುದಾಗಿ ಗೊತ್ತಾಗಬೇಕು ಅಂದ್ರೇ ತನಿಖೆಯಾಗಬೇಕಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.

- Advertisement -
spot_img

Latest News

error: Content is protected !!