- Advertisement -
- Advertisement -
ಉಡುಪಿ : ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚಂದ್ರಮೌಳೀಶ್ವರ ದೇವಸ್ಥಾನ ಹಾಗೂ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ 15 ಲಕ್ಷ ರೂ . ವೆಚ್ಚದಲ್ಲಿ ರಜತಕವಚ ಸಮರ್ಪಣೆ ಮಾಡಿದರು.
ಅನಂತೇಶ್ವರ ದೇವರ ಮಹಾರಥೋತ್ಸವದ ನಿಮಿತ್ತ ಜೋಡು ದೇಗುಲದ ಆಡಳಿತ ಮುಕ್ತಸರರೂ ಆಗಿರುವ ಪುತ್ತಿಗೆ ಶ್ರೀಗಳು , ವೈಯಕ್ತಿಕ ಸೇವಾರೂಪವಾಗಿ ದೇವರಿಗೆ ರಜತಕವಚ ಸಮರ್ಪಣೆ ಮಾಡಿದರು .
- Advertisement -