- Advertisement -
![]()
- Advertisement -
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅನಾಥ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಮತ್ತೊಬ್ಬ ಆಂಬುಲೆನ್ಸ್ ಚಾಲಕನಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ.
ಬೆಳ್ತಂಗಡಿ ತಾಲೂಕಿನಲ್ಲಿ 2010 ರಿಂದ 2015 ರವರೆಗೆ ಆಂಬುಲೆನ್ಸ್ ಹೊಂದಿದ್ದ ಗುರುವಾಯನಕೆರೆ ನಿವಾಸಿ ಶಶಿರಾಜ್ ಶೆಟ್ಟಿಗೆ ಅ.15 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಬುಲಾವ್ ಬಂದಿದ್ದು ಅದರಂತೆ 3 ಗಂಟೆಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.
- Advertisement -


