- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್ ನೇರವಾಗಿ ಎಸ್.ಐ.ಟಿ ಇತರ ಅಧಿಕಾರಿಗಳಿದ್ದ ಮಂಗಳೂರು ಐಬಿಗೆ ತೆರಳಿದ್ದು . ಅಲ್ಲಿ ಇತರ ಎಸ್.ಐ.ಟಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಪ್ರಕರಣದ ದಾಖಲೆಗಳನ್ನು ಪರಿಶೀಲನೆ ನಡೆಸಿ ಅದರ ಬಗ್ಗೆ ಚರ್ಚಿಸಿದ ಬಳಿಕ ತನಿಖೆಗೆ ಇಳಿಯಲಿದ್ದಾರೆ ಅಧಿಕಾರಿಗಳು.
- Advertisement -


