- Advertisement -


- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರ ಚಿನ್ನಯ್ಯ ನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದು. ಈ ನಡುವೆ ಉಜಿರೆಯಲ್ಲಿ ಕೆಲಸ ಮಾಡುತ್ತಿರುವ ಚಿನ್ನಯ್ಯ ಸಹೋದರ ತಾನಾಸಿಯನ್ನು ಉಜಿರೆಯಿಂದ ಎಸ್.ಐ.ಟಿ ಅಧಿಕಾರಿಗಳು ಆ.23 ರಂದು ಬೆಳಗ್ಗೆ 9 ಗಂಟೆಗೆ ವಶಕ್ಕೆ ಪಡೆದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ
- Advertisement -


