- Advertisement -
- Advertisement -
ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲಾ ವಿಖಾಯ ಸಮಿತಿಯ ನಿರ್ದೇಶನದಂತೆ ಸುಳ್ಯ ವಲಯ ವಿಖಾಯ ರಕ್ತದಾನಿ ಬಳಗದ ಉಸ್ತುವಾರಿಯಾಗಿ ಸುಳ್ಯ ವಲಯ ವಿಖಾಯ ಚೇರ್ಮೆನ್ ಷರೀಫ್ ಅಜ್ಜಾವರ ಅವರನ್ನು ನೇಮಕಗೊಳಿಸಲಾಗಿದೆ ಎಂದು ದಕ್ಷಿಣಕನ್ನಡ ವಿಖಾಯ ರಕ್ತದಾನಿ ಬಳಗದ ಉಸ್ತುವಾರಿ ತಾಜುದ್ದೀನ್ ಟರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -