- Advertisement -
- Advertisement -
ಮಡಿಕೇರಿ: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ.
ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಚಡಾವು-ಮುಂಡಡ್ಕ ಸಂಪರ್ಕ ಸೇತುವೆ ಕುಸಿತಗೊಂಡಿದೆ.
ನೀರಿನ ಪ್ರವಾಹದಲ್ಲಿ ಕಾಲು ಸೇತುವೆ ಕೊಚ್ಚಿ ಹೋಗಿದ್ದು, ಮುಂಡಡ್ಕ ಭಾಗದ 25 ಮನೆಗಳಿಗೆ ಸಂಪರ್ಕ ಕಡಿತವಾದಂತಾಗಿದೆ.
ನೀರಿನಲ್ಲಿ ತೇಲಿ ಬಂದಿದ್ದ ಮರದ ದಿಮ್ಮಿಗಳು ಅಪ್ಪಳಿಸಿದ ಕಾರಣ ಸೇತುವೆ ಕೊಚ್ಚಿ ಹೋಗಿದೆ.
- Advertisement -