- Advertisement -
- Advertisement -
ಕಾರ್ಕಳ: ಉರಗತಜ್ಞ ಅನಿಲ್ ಪ್ರಭು ಅವರು ಹಾವು ಕಡಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಅನಿಲ್ ಪ್ರಭು ನಿನ್ನೆ ತಮ್ಮ ಮನೆಯಲ್ಲಿ ಗಾಯಗೊಂಡಿದ್ದ ನಾಗರ ಹಾವಿನ ಆರೈಕೆ ಮಾಡುತ್ತಿದ್ದರು.ಈ ವೇಳೆ ಹಾವು ಅವರ ಕೈಗೆ ಕಡಿದಿದೆ. ಈ ಹಿಂದೆ ಆರೇಳು ಬಾರಿ ಅವರಿಗೆ ಹಾವು ಕಡಿದಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದರು.
- Advertisement -