- Advertisement -
- Advertisement -
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಇಂದು ಬೆಳ್ತಂಗಡಿ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದು ಈ ವೇಳೆ ಕಾಯರ್ತಡ್ಕ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಮಾಡಿದರು.
ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ಸ್ಥಳ ತನಿಖೆಗೆ ಹೋಗಿದ್ದು ಮಧ್ಯಾಹ್ನ ಕಾಯರ್ತಡ್ಕ ಸರಕಾರಿ ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಧ್ಯಾಹ್ನದ ಬಿಸಿ ಊಟವನ್ನು ಶಾಲೆಯ ಕೊಠಡಿಯಲ್ಲಿ ಇತರ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಊಟ ಮಾಡಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿ ಜೊತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ಮತ್ತಿತರ ಅಧಿಕಾರಿಗಳಿದ್ದರು.
- Advertisement -