Sunday, June 29, 2025
Homeಕರಾವಳಿದಕ್ಷಿಣಕನ್ನಡ: ಅಂತೂಇಂತೂ ಬಲೆಗೆ ಸಿಕ್ಕಿಬಿತ್ತು ಚಿರತೆ !

ದಕ್ಷಿಣಕನ್ನಡ: ಅಂತೂಇಂತೂ ಬಲೆಗೆ ಸಿಕ್ಕಿಬಿತ್ತು ಚಿರತೆ !

spot_img
- Advertisement -
- Advertisement -

ದಕ್ಷಿಣಕನ್ನಡ: ನಿನ್ನೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಹಿಡಿಯಲಾಗಿದೆ. ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲಾಗಿದೆ.

ನಿನ್ನೆ ತಡರಾತ್ರಿಯವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ , ಉಪ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಮಾರ್ಗದರ್ಶನದಲ್ಲಿ ನಡೆದಿದೆ.

- Advertisement -
spot_img

Latest News

error: Content is protected !!