Wednesday, July 2, 2025
Homeಕರಾವಳಿಉಡುಪಿಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸ್ಪೀಕರ್ ವಿಶ್ವೇಶ್ವರ್ ಕಾಗೇರಿ ಭೇಟಿ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸ್ಪೀಕರ್ ವಿಶ್ವೇಶ್ವರ್ ಕಾಗೇರಿ ಭೇಟಿ

spot_img
- Advertisement -
- Advertisement -

ಕಾಪು: ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸ್ಪೀಕರ್ ವಿಶ್ವೇಶ್ವರ್ ಕಾಗೇರಿ ಭೇಟಿ ದೇವರ ದರ್ಶನ ಪಡೆದ್ರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲಿಯಾನ್, ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ. ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷರಾದ ಕೇಶವ ಬಿ. ಕುಂದರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ,ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!