- Advertisement -
- Advertisement -
ಮಂಗಳೂರಿನಿಂದ ಅಯೋಧ್ಯೆಗೆ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ. 06517 ಕೊಯಂಬತ್ತೂರು-ದರ್ಶನ ನಗರ್-ಕೊಯಂಬತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಇಂದು ಹೊರಟಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.
ಇಂದು ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಿ, 6 ಗಂಟೆಗೆ ಹೊರಟ ರೈಲು ಫೆ. 11ರಂದು ಮುಂಜಾನೆ ಅಯೋಧ್ಯೆಯ ದರ್ಶನ್ನಗರ ನಿಲ್ದಾಣ ತಲುಪಲಿದೆ. ಫೆ. 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆ. 14ರ ಸಂಜೆ ಮಂಗಳೂರು ಜಂಕ್ಷನ್ ತಲುಪಲಿದೆ.
- Advertisement -