Wednesday, May 1, 2024
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಲ್ಲಡ್ಕ ವಲಯದ ಪದಗ್ರಹಣದಲ್ಲಿ ವಿವಿಧ ಆಟೋಟ ಸ್ಪರ್ಧೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಲ್ಲಡ್ಕ ವಲಯದ ಪದಗ್ರಹಣದಲ್ಲಿ ವಿವಿಧ ಆಟೋಟ ಸ್ಪರ್ಧೆ

spot_img
- Advertisement -
- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣದಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟ ಬಾಳ್ತಿಲ ಇವರ ಆಶ್ರಯದಲ್ಲಿ ನಡೆದ ಆಟೋಟ ಸ್ಪರ್ಧೆ ಕುದ್ರೆಬೆಟ್ಟು ಸರಕಾರಿ ಶಾಲಾ ಮೈದಾನದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕಿ ಸುಗುಣ ಶೆಟ್ಟಿ , ಬಾಳ್ತಿಲ ಒಕ್ಕೂಟದ ಅಧ್ಯಕ್ಷೆ ಉಮಾವತಿ , ಗ್ರಾಮ ಪಂಚಾಯತ್ ಮಾಜಿ ಸದಸ್ಯ ವೆಂಕಟರಾಯ ಪ್ರಭು ಪೂರ್ಲಿಪಾಡಿ, ಸ್ವಸಾಯ ಸಂಘದ ಸದಸ್ಯರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!