Tuesday, May 7, 2024
Homeಕರಾವಳಿಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

spot_img
- Advertisement -
- Advertisement -

ಮಂಗಳೂರು: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ, ರಜತ್ ಗೌಡ , ಮಾಚಾರು ನಾಗೇಶ್ ಕುಮಾರ್, ಧನಂಜಯ ರಾವ್ ,ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು ,ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!