- Advertisement -
- Advertisement -
ಮಂಗಳೂರು : ದುಷ್ಕರ್ಮಿಗಳ ತಂಡ ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಡಿ.24 ರಂದು ನಡೆದಿದೆ.
ಮಂಗಳೂರು ಕೃಷ್ಣಪುರ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ ಎಂಬಾತನ ಮೇಲೆ ಚೂರಿ ಇರಿಯಲಾಗಿದ್ದು , ತಕ್ಷಣ ಸ್ಥಳೀಯರು ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇನ್ನೂ ಜಲೀಲ್ ಮೊಬೈಲ್ ರೀಚಾರ್ಜ್ ಅಂಗಡಿ ಹೊಂದಿದ್ದಾನೆ ಯಾವ ಉದ್ದೇಶಕ್ಕೆ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.
- Advertisement -