Thursday, May 16, 2024
Homeಕೊಡಗುಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ: ನಾನು ಕಾಂಗ್ರೆಸ್‌ ಕಾರ್ಯಕರ್ತ: ಬಂಧಿತ ಆರೋಪಿ ಸಂಪತ್‌...

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ: ನಾನು ಕಾಂಗ್ರೆಸ್‌ ಕಾರ್ಯಕರ್ತ: ಬಂಧಿತ ಆರೋಪಿ ಸಂಪತ್‌ ಹೇಳಿಕೆ

spot_img
- Advertisement -
- Advertisement -

ಕೊಡಗು: ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದಿದ್ದ ಆರೋಪಿ ಸಂಪತ್​ ಹೇಳಿದ್ದಾನೆ.

ಆರೋಪಿ ಸಂಪತ್​ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ. ಬಂಧನಕ್ಕೂ ಮೊದಲು ಸಂಪತ್ ಹೇಳಿಕೆ ನೀಡಿದ್ದಾನೆ.

- Advertisement -
spot_img

Latest News

error: Content is protected !!