Sunday, August 30, 2026
Homeತಾಜಾ ಸುದ್ದಿನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

- Advertisement -
- Advertisement -

ಹೈದರಾಬಾದ್ : ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆ ಮೇಲೆ ಒಯು ಜೆಎಸಿ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ.ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅಲ್ಲು ಅರ್ಜುನ್ ಮನೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಮನೆಯ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಧ್ವಂಸಗೊಳಿಸಲಾಗಿದೆ. ಮೇಲಾಗಿ ಅಲ್ಲು ಅರ್ಜುನ್ ಮನೆಗೆ ಕಲ್ಲು ಎಸೆಯಲಾಗಿದೆ. ರೇವತಿ ಸಾವಿಗೆ ಅಲ್ಲು ಅರ್ಜುನ್ ಕಾರಣ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರೇವತಿ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!