- Advertisement -
- Advertisement -
ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದೆ. ಗುಂಪಾಗಿ ಗುಂಪಾಗಿ ಬೀದಿನಾಯಿಗಳು ಅಡ್ಡಾಡುತ್ತಿವೆ.
ಹೀಗಿರುವಾಗಲೇ ಇಂದು ಬೀದಿ ನಾಯಿಯೊಂದು ರೈಲ್ವೇ ನಿಲ್ದಾಣದ ಸ್ವಚ್ಛತಾ ಕಾರ್ಮಿಕರೊಬ್ಬರು ಹಾಗೂ ಪ್ರಯಾಣಿಕರೊಬ್ಬರಿಗೆ ಕಚ್ಚಿ ಗಾಯಗೊಳಿಸಿದೆ.
ಕೂಡಲೇ ಈ ಬೀದಿನಾಯಿಗಳಿಗೊಂದು ವ್ಯವಸ್ಥೆ ಕಲ್ಪಿಸಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.
- Advertisement -