- Advertisement -
- Advertisement -
ಸುರತ್ಕಲ್: ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸರಸ ಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕರ್ತರು ಸುರತ್ಕಲ್ ಬಳಿ ಬಸ್ಸ್ ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಇಂದು ನಡೆದಿದೆ.
![](https://mahaxpress.com/wp-content/uploads/2021/03/Suratkal-Bus-1.jpg)
ಹಿಂದೂ ಯುವತಿ ಉಡುಪಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮುಸ್ಲಿಂ ಯುವಕ ಕೆಎಂಎಸ್ ನಿರ್ವಾಹಕ ಎನ್ನಲಾಗಿದೆ.
![](https://mahaxpress.com/wp-content/uploads/2021/03/Suratkal-Bus.jpg)
ಜಿಲ್ಲೆಯಲ್ಲಿ ಲವ್ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದರೆ ಮತ್ತೆ ನೇರಕಾರ್ಯಾಚರಣೆ ನಡೆಸುತ್ತೇವೆಂದು ಬಜರಂಗದಳ ಎಚ್ಚರಿಕೆ ನೀಡಿದೆ.
- Advertisement -