- Advertisement -
- Advertisement -
ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಿಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.
9 ನೇ ತರಗತಿ ಪೂರ್ವಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಲಾರದ ಹೊಸಕೋಟೆಯ ವಿದ್ಯಾರ್ಥಿ.
ನಿನ್ನೆ ರಾತ್ರಿ 12 ಗಂಟೆಯವರೆಗೆ ದಿನಚರಿ ಕೆಲಸದಲ್ಲಿ ಇದ್ದ, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -