Monday, May 20, 2024
Homeಕರಾವಳಿಮಂಗಳೂರು; ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು; ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ

spot_img
- Advertisement -
- Advertisement -

ಮಂಗಳೂರು:  ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಿಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.

9 ನೇ ತರಗತಿ ಪೂರ್ವಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಲಾರದ ಹೊಸಕೋಟೆಯ ವಿದ್ಯಾರ್ಥಿ.

ಡೆತ್ ನೋಟ್

ನಿನ್ನೆ ರಾತ್ರಿ 12 ಗಂಟೆಯವರೆಗೆ ದಿನಚರಿ ಕೆಲಸದಲ್ಲಿ‌ ಇದ್ದ, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ  ಬಂದಿದೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!