- Advertisement -
- Advertisement -
ಕಾಸರಗೋಡು: ಹೊಟೇಲ್ನಿಂದ ಆರ್ಡರ್ ಮಾಡಿ ತರಿಸಿದ್ದ ಬಿರಿಯಾನಿ ಸೇವಿಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಪೆರುಂಬಳ ಬೇನೂರಿನಲ್ಲಿ ನಡೆದಿದೆ.
ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ (19) ಮೃತಪಟ್ಟ ವಿದ್ಯಾರ್ಥಿನಿ. ಹೋಟೆಲ್ನಿಂದ ತರಿಸಿದ್ದ ಆಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.
- Advertisement -