- Advertisement -
- Advertisement -
ಸುಬ್ರಹ್ಮಣ್ಯ: ಇಲ್ಲಿಯ ಪೊಲೀಸ್ ಠಾಣೆಯಲ್ಲಿ ನೂತನ ಎಎಸ್ಐ ಯಾಗಿ ಜಯರಾಮ ಪಿ. ಆಧಿಕಾರ ಸ್ವೀಕರಿಸಿಕೊಂಡಿದ್ದಾರೆ.
ಈ ಮೊದಲು ಬಂಟ್ವಾಳ ನಗರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಭಡ್ತಿ ಹೊಂದಿ ಇಲ್ಲಿಗೆ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಜಯರಾಮ ಪಿ. ಮೂಲತಃ ವಿಟ್ಲದ ಪೂರ್ಲಪ್ಪಾಡಿ ನಿವಾಸಿ.
- Advertisement -