- Advertisement -
- Advertisement -
ಬೆಂಗಳೂರು; ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಅವರ ಕುಂದಾಪುರ ಕಿರಿಮಂಜೇಶ್ವರದಲ್ಲಿರುವ ನಿವಾಸಕ್ಕೆ ಇಂದು ಸಂಜೆ ತರಲಾಗುವುದು. ಅಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು.
- Advertisement -