- Advertisement -
- Advertisement -
ಬೆಂಗಳೂರು:ಕೇಲ್ಡಿಂಗ್ಲ್ ಹಿಂದೆ ನಟ- ನಿರ್ದೇಶಕ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಅವರ ವಿವಾಹ ನಡೆದಿತ್ತು ಈಗ ಈ ಜೋಡಿಯ ಆರತಕ್ಷತೆ ಕಾರ್ಯಕ್ರಮ ನೆರವೇರಿದ್ದು ನಗರದ ಕಾನ್ರಾಡ್ ಹೋಟೆಲ್ನಲ್ಲಿ ಚಿತ್ರರಂಗ, ರಾಜಕೀಯ ಕ್ಷೇತ್ರ ಸೇರಿ ಹಲವು ಗಣ್ಯರಿಗೆ ಆರತಕ್ಷತೆಗೆಆಹ್ವಾನ ನೀಡಲಾಗಿತ್ತು.
ಕಾರ್ಯಕ್ರಮದಲ್ಲಿ ಶಿವರಾಜಕುಮಾರ್, ರವಿಚಂದ್ರನ್, ಉಪೇಂದ್ರ, ಸುದೀಪ್, ಪುನೀತ್ ರಾಜಕುಮಾರ್, ಯಶ್, ಶ್ರೀಮುರಳಿ ಸೇರಿ ಚಿತ್ರರಂಗದ ಬಹುತೇಕ ಎಲ್ಲ ಕಲಾವಿದರು, ತಂತ್ರಜ್ಞರು ಭಾಗವಹಿಸಿದ್ದರು ರಾಜಕೀಯ ಗಣ್ಯರೂ ಇದ್ದ ಕಾರ್ಯಕ್ರಮದಲ್ಲಿ ನಟರಾದ ಸುದೀಪ್ ಮತ್ತು ಯಶ್ ಸೇರಿ ಹಲವರು ವೇದಿಕೆ ಮೇಲೆಯೇ ಸ್ಟೆಪ್ ಹಾಕಿ ವಧು ವರರ ಜೊತೆ ಖುಷಿಪಟ್ಟರು.
- Advertisement -