Saturday, May 18, 2024
Homeತಾಜಾ ಸುದ್ದಿಪುಂಜಾಲಕಟ್ಟೆ: ಮರದ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಪುಂಜಾಲಕಟ್ಟೆ: ಮರದ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಪುಂಜಾಲಕಟ್ಟೆ: ಮರದ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ನೇಣಿಗೆ ಶರಣಾದ ಘಟನೆ ಪುಂಜಾಲಕಟ್ಟೆಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೂಲ್ಯ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರು ಪೂಂಜಾಲಕಟ್ಟೆಯ ನೇರಳಕಟ್ಟೆಯಲ್ಲಿ ಜಿತೇಶ್ ವುಡ್ ಇಂಡಸ್ಟ್ರೀಸ್ ಎಂಬ ಸಂಸ್ಥೆಯ ಮಾಲಿಕರಾಗಿದ್ದರು. ಮೃತರು ಪತ್ನಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!