- Advertisement -
- Advertisement -
ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀಯವರನ್ನು ವರ್ಗಾವಣೆ ಮಾಡಲಾಗಿದೆ.
ಮುಂಬರುವ ವಿದನಾಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯಂತೆ ತಹಶೀಲ್ದಾರ್ ಗಳ ವರ್ಗಾವಣೆಯಾಗಿದ್ದು ಅದರಂತೆ ಅನಿತಾಲಕ್ಷ್ಮೀ ಅವರು ಕುಂದಾಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದಾರೆ.
- Advertisement -