Thursday, June 4, 2026
Homeತಾಜಾ ಸುದ್ದಿBig Breaking: ಭಾನುವಾರದ 'ಕಂಪ್ಲೀಟ್'‌ ಲಾಕ್‌ ಡೌನ್‌ ಕೈ ಬಿಟ್ಟ ರಾಜ್ಯ ಸರ್ಕಾರ

Big Breaking: ಭಾನುವಾರದ 'ಕಂಪ್ಲೀಟ್'‌ ಲಾಕ್‌ ಡೌನ್‌ ಕೈ ಬಿಟ್ಟ ರಾಜ್ಯ ಸರ್ಕಾರ

- Advertisement -
- Advertisement -

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರದಂದು ಕಂಪ್ಲೀಟ್‌ ಲಾಕ್‌ ಡೌನ್‌ ಘೋಷಿಸಿದ್ದು, ಆದರೆ ಇಂದು ದಿಢೀರ್‌ ತೀರ್ಮಾನ ಕೈಗೊಂಡು ನಾಳಿನ ಕಂಪ್ಲೀಟ್‌ ಲಾಕ್‌ ಡೌನ್‌ ಕೈ ಬಿಡಲಾಗಿದೆ.

ಬಸ್‌, ಆಟೋ, ಟ್ಯಾಕ್ಸಿ ಸೇರಿದಂತೆ ಎಲ್ಲ ಸೇವೆಗಳೂ ಈ ಹಿಂದಿನಂತೆ ಮುಂದುವರಿಯಲಿವೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಾರ್ವಜನರಿಕರಿಂದ ಈ ರೀತಿಯ ಬೇಡಿಕೆಗಳು ಕಂಡು ಬಂದ ಹಿನ್ನಲೆಯಲ್ಲಿ ನಾಳೆ ಲಾಕ್ ಡೌನ್ ಇರುವುದಿಲ್ಲ. ರಾತ್ರಿ ಏಳು ಗಂಟೆಯಿಂದ ಬೆಳಿಗ್ಗೆ ಏಳು ಗಂಟೆಯವರೆಗಿನ ಕರ್ಫ್ಯೂ ಮಾತ್ರ ಮುಂದುವರಿಯಲಿದೆ ಎಂದಿದ್ದಾರೆ.

ಈ ಆದೇಶವು ಮೇ 31ಕ್ಕೆ ಮಾತ್ರ ಸೀಮಿತವಾಗಿದ್ದು, ನಂತರದ ನಿರ್ಧಾರವನ್ನು ಕೇಂದ್ರ ಸರ್ಕಾರ ಮುಂದಿನ ಮಾರ್ಗಸೂಚಿಯ ನಂತರ ಕೈಗೊಳ್ಳಬಹುದಾದದ ಸಾಧ್ಯತೆಯಿದೆ.

- Advertisement -

Latest News

error: Content is protected !!