- Advertisement -
- Advertisement -
ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸುತ್ತಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿಗೆ ಬಂದಿಳಿದಿದ್ದು, ಎಚ್.ಎ.ಎಲ್ ಏರ್ಪೋಟಿಗೆ ಬಂದಿಳಿದ ರಜನಿ ಕಾಂತ್ ರನ್ನು ಸಚಿವ ಕೆ. ಸುಧಾಕರ್ ಬರಮಾಡಿಕೊಂಡರು.
- Advertisement -